ವಿಜಾಪುರ: ರೈತರು ಪೂರೈಸಿರುವ ಕಬ್ಬಿಗೆ ಸಂಪೂರ್ಣ ಹಣ ಪಾವತಿಸಲಾಗಿದೆ. ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಇಂಡಿ ತಾಲ್ಲೂಕು ಹಿರೇಬೇವನೂರ ಗ್ರಾಮದ ಜ್ಞಾನಯೋಗಿ ಶಿವಕುಮಾರ ಸ್ವಾಮೀಜಿ ಶುಗರ್ಸ್ನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕಾರ್ಖಾನೆಯವರು 2012–13ನೇ ಸಾಲಿನಲ್ಲಿ ಕಬ್ಬು ನುರಿಸಿದ ರೈತರಿಗೆ ರೂ 14.59 ಕೋಟಿ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ನೀಡಿರುವ ಹೇಳಿಕೆ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.