ಸಾಂದರ್ಭಿಕ ಚಿತ್ರ
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದ ಹೊಲದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕುರಿಗಾಯಿ ಮತ್ತು 20 ಆಡುಗಳು ಸಾವಿಗೀಡಾಗಿವೆ.
ಅಮೋಘ ಸೋಮನಿಂಗ ಶಿವಣಗಿ(38) ಸಿಡಿಲು ಬಡಿದು ಸಾವಿಗೀಡಾದ ಕುರಿಗಾಯಿ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.