ADVERTISEMENT

ಎಬಿವಿಪಿ: ಶಾಂತವೀರಯ್ಯ ಮಠ ಆಯ್ಕೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 13:13 IST
Last Updated 19 ನವೆಂಬರ್ 2022, 13:13 IST
ಡಾ.ಶಾಂತವೀರಯ್ಯ ಮಠ
ಡಾ.ಶಾಂತವೀರಯ್ಯ ಮಠ   

ವಿಜಯಪುರ:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಜಯಪುರ ಮಹಾನಗರ ಘಟಕದ ಅಧ್ಯಕ್ಷರಾಗಿನಗರದ ವೇದಾಂತ ಕಾಲೇಜಿನ ಪ್ರಾಚಾರ್ಯ ಡಾ.ಶಾಂತವೀರಯ್ಯ ಮಠ ಆಯ್ಕೆಯಾಗಿದ್ದಾರೆ.

ಮಹಾನಗರ ಕಾರ್ಯದರ್ಶಿಯಾಗಿ ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎಸ್‌ಸಿ ಅಂತಿಮ ವರ್ಷದಲ್ಲಿ ಓದುತ್ತಿರುವಸುರೇಖಾ ಕುಲಕರ್ಣಿ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT