ಇಂಡಿ: ತಾಲ್ಲೂಕಿನ ನಾದ (ಕೆಡಿ) ಗ್ರಾಮದ ಬಳಿ ಸೋಮವಾರ ಕಬ್ಬಿನ ಟ್ರ್ಯಾಕ್ಟರ್ ಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ರಾಹುಲ್ ಶ್ರೀಶೈಲ ದುದನಿಕರ (22), ಉಮೇಶ ತುಕಾರಾಮ ವಗ್ಗರ (22) ಮೃತಪಟ್ಟವರು. ಇಂಡಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.