ADVERTISEMENT

ಕೃಷಿ ಅಧಿಕಾರಿ ಅರುಣಾ ಪಾಟೀಲ ವಜಾ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 13:49 IST
Last Updated 23 ನವೆಂಬರ್ 2022, 13:49 IST

ವಿಜಯಪುರ: ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅರುಣಾ ಬಿ. ಪಾಟೀಲ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಕೃಷಿ ಅಧಿಕಾರಿ ಅರುಣಾ ಪಾಟೀಲ ಅವರ ಅನಧಿಕೃತ ಗೈರು ಹಾಜರಿಯಾದ ಆರೋಪದ ಮೇರೆಗೆ ಸೇವೆಯಿಂದ ತೆಗೆದು ಹಾಕಿ, ದಂಡ ವಿಧಿಸಿ ಕೃಷಿ ಆಯುಕ್ತರು ಆದೇಶಿಸಿದ್ದಾರೆಎಂದು ಮುದ್ದೇಬಿಹಾಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT