ADVERTISEMENT

ವಿಜಯಪುರ: ಕಾಲುವೆಗೆ ಬಿದ್ದು ತಾಯಿ, ಮಗು ಸಾವು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 15:45 IST
Last Updated 26 ಅಕ್ಟೋಬರ್ 2020, 15:45 IST
   

ವಿಜಯಪುರ: ಜಿಲ್ಲೆಯ ನಿಡಗುಂದಿ ಹಳೆ ಬಸ್ ನಿಲ್ದಾಣದ ಸಮೀಪ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಬಟ್ಟೆ ತೊಳೆಯಲು ತೆರಳಿದ್ದ ತಾಯಿ ಮಗು ಸೋಮವಾರ ಸಂಜೆ ಕಾಲುವೆಯೊಳಗೆ ಬಿದ್ದು ಸಾವಿಗೀಡಾಗಿದ್ದಾರೆ.

ಅಂಜಲಿ ಕುಂಚಿಕೊರವರ (28) ಹಾಗೂ ಗಣೇಶ ಕೊಂಚಿಕೊರವರ (8) ಸಾವಿಗೀಡಾಗಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT