ADVERTISEMENT

ಮೆರವಣಿಗೆ: ಗಮನ ಸೆಳೆದ ಬೊಂಬೆಗಳು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 14:29 IST
Last Updated 14 ಏಪ್ರಿಲ್ 2025, 14:29 IST
ಸಿಂದಗಿಯ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಅವರ ಸ್ತಬ್ಧಚಿತ್ರ ಸ್ಥಾಪಿಸಲಾಗಿತ್ತು
ಸಿಂದಗಿಯ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಅವರ ಸ್ತಬ್ಧಚಿತ್ರ ಸ್ಥಾಪಿಸಲಾಗಿತ್ತು   

ಸಿಂದಗಿ: ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಸೋಮವಾರ ಭವ್ಯ ಮೆರವಣಿಗೆ ನಡೆಯಿತು.  ಮೆರವಣಿಗೆಯಲ್ಲಿ ಮಹಾರಾಷ್ಟ್ರದ ನಾಶಿಕ್‌ನ ಡೋಲು ವಾದ್ಯಗಳು, ಗೊಂಬೆಗಳು, ಕಲಾ ತಂಡಗಳು ವಿಶೇಷವಾಗಿದ್ದವು.

ಡಿ.ಜೆ ಸದ್ದಿಗೆ ಮಹಿಳೆಯರು, ಯುವಕರು ಕುಣಿದು ಕುಪ್ಪಳಿಸಿದರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ದಲಿತ ಸಂಘಟನೆಗಳ ಪ್ರಮುಖರಾದ ಚಂದ್ರಕಾಂತ ಸಿಂಗೆ, ಶ್ರೀಕಾಂತ ಸೋಮಜಾಳ, ಪರುಶರಾಮ ಕಾಂಬಳೆ, ರವಿ ಹೋಳಿ, ಮಲ್ಲೂ ಕೂಚಬಾಳ, ದತ್ತು ನಾಲ್ಕಮಾನ, ರಮೇಶ ನಡುವಿನಕೇರಿ, ಶ್ರೀನಿವಾಸ ಓಲೇಕಾರ, ರಾವುತ ತಳಕೇರಿ, ಬಾಲಕೃಷ್ಣ ಚಲವಾದಿ, ಧರ್ಮಣ್ಣ ಎಂಟಮಾನ, ಸಂತೋಷ ಜಾಧವ (ಬಜಂತ್ರಿ), ಶ್ರೀಶೈಲ ಜಾಲವಾದಿ, ರಾಕೇಶ ಕಾಂಬಳೆ ಇದ್ದರು.

ADVERTISEMENT
ಅಂಬೇಡ್ಕರ್ ಜಯಂತಿ ಅಂಗವಾಗಿ ಸಿಂದಗಿಯಲ್ಲಿ ನಡೆದ ಮೆರವಣಿಗೆಯಲ್ಲಿ ಗಮನ ಸೆಳೆದ ಮಂಗಳೂರಿನ ಗೊಂಬೆಗಳು
ಅಂಬೇಡ್ಕರ್ ಜಯಂತಿ ಅಂಗವಾಗಿ ಸಿಂದಗಿಯಲ್ಲಿ ನಡೆದ ಮೆರವಣಿಗೆಯಲ್ಲಿ ಗಮನ ಸೆಳೆದ ಕುದುರೆಕುಣಿತ ಗೊಂಬೆ
ಅಂಬೇಡ್ಕರ್ ಜಯಂತಿ ಅಂಗವಾಗಿ ಸಿಂದಗಿಯಲ್ಲಿ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಕುಣಿದು ಕುಪ್ಪಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.