ತಾಳಿಕೋಟೆ: ಬೈಕ್ ಅಪಘಾತದಲ್ಲಿ ಕೊಡಗಾನೂರ ಗ್ರಾಮದ ಬಸವರಾಜ ಯಮನಪ್ಪ ಭಜಂತ್ರಿ(42) ಎಂಬುವರು ಮೃತಪಟ್ಟಿದ್ದಾರೆ.
ಭಾನುವಾರ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ಬೈಕ್ನಲ್ಲಿ ಮರಳುವಾಗಶಿವಪುರ ಅಡವಿಸೋಮನಾಳ ರಸ್ತೆಯಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.
ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.