ADVERTISEMENT

ವಿಜಯಪುರ: ಸಿಡಿಲು ಬಡಿದು ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 15:23 IST
Last Updated 4 ಸೆಪ್ಟೆಂಬರ್ 2022, 15:23 IST
   

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದ ಜನತಾ ಫ್ಲಾಟ್‌ನಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಕುರಿಗಾಹಿ ಬಾಲಕ ಸಾವಿಗೀಡಾಗಿದ್ದಾನೆ.

ಪ್ರತಾಪ ಬಸವರಾಜ ಮಾದರ(12) ಕುರಿಗಳನ್ನು ಮೇಯಿಸಿಕೊಂಡು, ದೊಡ್ಡಿಗೆ ವಾಪಸ್‌ ಆಗುವ ವೇಳೆ ಸಿಡಿಲು ಬಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT