ವಿಜಯಪುರ: ಖಾಸಗಿ ಆಸ್ಪತ್ರೆ ವೈದ್ಯರು ಸಾಂಕೇತಿಕವಾಗಿ ಮುಷ್ಕರ ನಡೆಸಿ, ಕರ್ತವ್ಯಕ್ಕೆ ಮರಳಬೇಕು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಮನವಿ ಮಾಡಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡುಕೊಳ್ಳಲಾಗುತ್ತಿದೆ. ವೈದ್ಯರ ಮೇಲೆ ನಡೆದಿರುವ ಹಲ್ಲೆಯನ್ನು ನಾನೂ ಕೂಡ ಖಂಡಿಸುತ್ತೇನೆ ಎಂದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.