ವಿಜಯಪುರ: ಮುಂಗಾರು ಹಂಗಾಮು ಬಿತ್ತನೆ ಸಂದರ್ಭದಲ್ಲಿ ಬರ ಅಧ್ಯಯನ ಮಾಡುವ ಮೂಲಕ ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಖಾರವಾಗಿ ಹೇಳಿದರು.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಈ ಹಿಂದೆ ಆಪರೇಷನ್ ಕಮಲದಲ್ಲಿ ನಿರತರಾಗಿದ್ದರು. ಅವರ ಆಟ ನಡೆಯುವುದಿಲ್ಲ ಎಂದು ಗೊತ್ತಾದ ಬಳಿಕ ಬರ ಅಧ್ಯಯನ ನಾಟಕವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.