ADVERTISEMENT

ಬಿತ್ತನೆ ಸಮಯದಲ್ಲಿ ಬರ ಅಧ್ಯಯನ ನಾಟಕ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 8:24 IST
Last Updated 9 ಜೂನ್ 2019, 8:24 IST

ವಿಜಯಪುರ: ಮುಂಗಾರು ಹಂಗಾಮು ಬಿತ್ತನೆ ಸಂದರ್ಭದಲ್ಲಿ ಬರ ಅಧ್ಯಯನ ಮಾಡುವ ಮೂಲಕ ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಖಾರವಾಗಿ ಹೇಳಿದರು.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಈ ಹಿಂದೆ ಆಪರೇಷನ್ ಕಮಲದಲ್ಲಿ ನಿರತರಾಗಿದ್ದರು. ಅವರ ಆಟ ನಡೆಯುವುದಿಲ್ಲ ಎಂದು ಗೊತ್ತಾದ ಬಳಿಕ ಬರ ಅಧ್ಯಯನ ನಾಟಕವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT