ADVERTISEMENT

ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 13:55 IST
Last Updated 25 ಜೂನ್ 2019, 13:55 IST
ಸಂಗಪ್ಪ ಗರಸಂಗಿ
ಸಂಗಪ್ಪ ಗರಸಂಗಿ   

ಕೊಲ್ಹಾರ: ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ರೈತರೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಗಪ್ಪ ಗರಸಂಗಿ (65) ಮೃತಪಟ್ಟವರು. ತೋಟದ ಮನೆಯಲ್ಲಿನ ಜಂತಿಗೆ ನೇಣು ಹಾಕಿಕೊಂಡಿದ್ದಾರೆ. ಇವರಿಗೆ ಐದು ಎಕರೆ ಜಮೀನಿದ್ದು, ಸಿಂಡಿಕೇಟ್ ಬ್ಯಾಂಕ್ ಸೇರಿ ಖಾಸಗಿಯಾಗಿ ಸುಮಾರು ₹2 ಲಕ್ಷ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.

ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.