ADVERTISEMENT

ಸುದ್ದಿ ಸ್ವಾರಸ್ಯ: ಆ ಒಬ್ಬ ಎಂಜಿನಿಯರ್‌ ಬಿಟ್ಟು ಉಳಿದವರಿಗೆ ಶುಭಾಶಯ!

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 15:55 IST
Last Updated 15 ಸೆಪ್ಟೆಂಬರ್ 2022, 15:55 IST
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಎಲ್ಲರ ಗಮನ ಸೆಳೆದಿರುವ ಎಂಜಿನಿಯರ್ಸ್‌ ದಿನದ ಶುಭಾಷಯ ಕೋರಿರುವ ಸಂದೇಶ 
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಎಲ್ಲರ ಗಮನ ಸೆಳೆದಿರುವ ಎಂಜಿನಿಯರ್ಸ್‌ ದಿನದ ಶುಭಾಷಯ ಕೋರಿರುವ ಸಂದೇಶ    

ವಿಜಯಪುರ:‘ವಿಜಯಪುರ ನಗರದ ಇಬ್ರಾಹಿಂಪುರ ರೈಲ್ವೆ ಮೇಲ್ಸೇತುವೆ ಮಾಡುತ್ತಿರುವ ಎಂಜಿನಿಯರ್‌ ಒಬ್ಬರನ್ನು ಬಿಟ್ಟು, ಉಳಿದೆಲ್ಲ ಎಂಜಿನಿಯರ್‌ಗಳಿಗೆ ಎಂಜಿನಿಯರ್ಸ್‌ ದಿನದ ಶುಭಾಶಯಗಳು’ ಎಂಬ ಸಂದೇಶವೊಂದು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಎಲ್ಲರ ಗಮನ ಸೆಳೆಯಿತು.

ಮೂರು ವರ್ಷವಾದರೂ ಇಬ್ರಾಹಿಂಪುರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಗಿಯದೇ ಆಮೆಗತಿಯಲ್ಲಿ ನಡೆಯುತ್ತಿರುವುದರಿಂದ ಆಕ್ರೋಶಗೊಂಡ ಸಾರ್ವಜನಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಎಂಜಿನಿಯರ್‌ ದಿನದ ಶುಭಾಷಯಗಳನ್ನು ಈ ರೀತಿ ವಿಭಿನ್ನವಾಗಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT