ಕೋವಿಡ್-19 ಸೋಂಕು ತಗುಲುವ ಭೀತಿಯಿಂದ ರಾಜ್ಯಾದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಿದ್ದರೂ ವಿಜಯಪುರದ ಬಾರಾಕಮಾನ್ ಬಳಿಯ ತರಕಾರಿ ಮಾರುಕಟ್ಟೆಗೆ ಜನರು ಎಂದಿನಂತೆ ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.