ಕೋವಿಡ್-19 ಸೋಂಕು ತಗುಲುವ ಭೀತಿಯಿಂದ ರಾಜ್ಯಾದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಿದ್ದರೂ ವಿಜಯಪುರದ ಬಾರಾಕಮಾನ್ ಬಳಿಯ ತರಕಾರಿ ಮಾರುಕಟ್ಟೆಗೆ ಜನರು ಎಂದಿನಂತೆ ಆಗಮಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.