ADVERTISEMENT

ಜಿಲ್ಲಾ ಆಸ್ಪತ್ರೆಗೆ ಸಚಿವ ಶ್ರೀರಾಮುಲು ಭೇಟಿ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 4:42 IST
Last Updated 30 ಆಗಸ್ಟ್ 2019, 4:42 IST
   

ವಿಜಯಪುರ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಇಲ್ಲಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಆವರಣದಲ್ಲಿನ ನಿರ್ಮಾಣ ಹಂತದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ವೀಕ್ಷಿಸಿದರು.

ವಿವಿಧ ವಾರ್ಡ್‌ಗಳಿಗೆಭೇಟಿ ನೀಡಿ ರೋಗಿಗಳನ್ನು ಮಾತನಾಡಿಸಿದರು.ಆಸ್ಪತ್ರೆ ಆವರಣದಲ್ಲಿ ನೆಲದ ಮೇಲೆ ಕುಳಿತು ಶ್ರೀರಾಮುಲು ಅವರುರೋಗಿಗಳ ಸಮಸ್ಯೆ ಆಲಿಸಿದರು.

ADVERTISEMENT

ಇದಕ್ಕೂ ಮುನ್ನ ಸಿದ್ಧೇಶ್ವರ ಆಶ್ರಮಕ್ಕೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.