ADVERTISEMENT

ವಿಜಯಪುರ ಪ್ರಜಾವಾಣಿ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 6:52 IST
Last Updated 17 ಜೂನ್ 2020, 6:52 IST
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪ್ರಸನ್ನ ಕುಮಾರ್ ಅವರೊಂದಿಗೆ ಫೋನ್ ಇನ್ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪ್ರಸನ್ನ ಕುಮಾರ್ ಅವರೊಂದಿಗೆ ಫೋನ್ ಇನ್ ಕಾರ್ಯಕ್ರಮ ನಡೆಯಿತು.   

ವಿಜಯಪುರ: ಪ್ರಜಾವಾಣಿ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪ್ರಸನ್ನ ಕುಮಾರ್ ಅವರೊಂದಿಗೆ ಫೋನ್ ಇನ್ ಕಾರ್ಯಕ್ರಮ ನಡೆಯಿತು.

ಎಸ್‌ಎಸ್ಎಲ್‌ಸಿ ಪರೀಕ್ಷೆ ಸಿದ್ದತೆ, ಶಾಲೆ ಆರಂಭ ಕುರಿತಂತೆ ವಿದ್ಯಾರ್ಥಿ, ಪೋಷಕರ ಹಾಗೂ ಶಿಕ್ಷಕರ ಕರೆಗಳಿಗೆ ಡಿಡಿಪಿಐ ಉತ್ತರಿಸಿದರು. ವಿಷಯ ಪರಿವೀಕ್ಷಕರು ಎಂ.ಎಸ್.ಬ್ಯಾಹಟ್ಟಿ, ಶಿಕ್ಷಣಾಧಿಕಾರಿ ಎಸ್.ಎ.ಮುಜಾವರ, ಪಿ.ಎಸ್.ಕುಂಬಾರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT