ADVERTISEMENT

Video: ನಡಿಗೆ ನಿಲ್ಲಿಸಿದ ‘ದೇವರು’: ಸಹಪಾಠಿಗಳ ಕಣ್ಣಲ್ಲಿ ಸಿದ್ಧೇಶ್ವರ ಶ್ರೀ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 17:42 IST
Last Updated 2 ಜನವರಿ 2023, 17:42 IST

21ನೇ ಶತಮಾನದಲ್ಲಿ ಸಂತರೆಂದರೆ ಯಾರು? ಹೇಗಿರಬೇಕು? ಎಂದೇನಾದರೂ ಕೇಳಿದರೆ ತೋರಲು ಇದ್ದ ಆಧುನಿಕ ಶರಣರೆಂದರೆ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು. ಸಿದ್ದೇಶ್ವರ ಶ್ರೀಗಳ ಜೀವನ ಮತ್ತು ಸಹಪಾಠಿಗಳ ಕಣ್ಣಲ್ಲಿ ಅವರು ಹೇಗಿದ್ದರು ಎಂಬ ವಿವರ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT