ಬೆಂಗಳೂರು: ಸಿಂದಗಿ ಲಾಕ್ ಅಪ್ ಸಾವಿನ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ತನಿಖೆಗಾಗಿ ಸಿಐಡಿ ಪೊಲೀಸರು ಸಿಂದಗಿಗೆ ತೆರಳಿದ್ದು, ಘಟನೆ ಕುರಿತು ಕೂಲಂಕಷ ತನಿಖೆ ನಡೆಸಿ ವರದಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.