ತಿಕೋಟಾ(ವಿಜಯಪುರ): ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವಿಗೀಡಾದ ಘಟನೆ ತಿಕೋಟಾ-ವಿಜಯಪುರ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಅಲಿಯಾಬಾದ್ ಗ್ರಾಮದ ಸುರೇಶ ಮುದಕಪ್ಪ ಕನಾಳ (30) ಸ್ಥಳದಲ್ಲೇ ಮೃತರಾಗಿದ್ದು, ಬಿಜ್ಜರಗಿ ಗ್ರಾಮದ ಭೀಮರಾಯ ಶಿವಪ್ಪ ಹಂಡಿಬಾರ (45) ವಿಜಯಪುರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ತಿಕೋಟಾ ಠಾಣಾ ಪಿಎಸ್ಐ ಶಶಿಕಲಾ ಲಂಗೋಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.