ವಿಜಯಪುರ: ಚಡಚಣ ತಾಲ್ಲೂಕಿನ ಉಮರಾಣಿ ಬಳಿ ಉಮರಾಣಿ-ಲವಗಿ ಬ್ಯಾರೇಜ್ ಮೇಲೆ ಹೋಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಬ್ಯಾರೇಜ್ ಮೇಲಿಂದ ಭೀಮಾನದಿಗೆ ಬಿದ್ದಿದೆ.
ಚಾಲಕ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡಿದ್ದಾರೆ.
ಟ್ರಾಕ್ಟರ್ ನದಿಯಿಂದ ಹೊರಗೆ ಎತ್ತಲು ಸಾಧ್ಯವಾಗದೆ ರೈತರು ಪರದಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.