ADVERTISEMENT

ವಿಜಯಪುರ | ಉರುಳಿಬಿದ್ದ ಟ್ಯಾಂಕರ್‌; ಡೀಸೆಲ್‌ ತುಂಬಿಕೊಳ್ಳಲು ಮುಗಿಬಿದ್ದ ಜನ!

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 16:22 IST
Last Updated 21 ಜೂನ್ 2022, 16:22 IST

ವಿಜಯಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ ಉರುಳಿಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಜನರು ತಮ್ಮ ಬಳಿ ಇದ್ದ ಬಾಟಲ್‌, ಬಕೆಟ್‌, ಸಿಕ್ಕಿ ಸಿಕ್ಕ ವಸ್ತುಗಳಲ್ಲಿ ಡೀಸೆಲ್‌ ತುಂಬಿಕೊಂಡು‌ ಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.