ADVERTISEMENT

Video | ‘ಗುಮ್ಮಟನಗರಿ’ ವಿಜಯಪುರದಲ್ಲಿ ಗಮನ ಸೆಳೆದ ವೃಕ್ಷಥಾನ್‌ ‘ಹೆರಿಟೇಜ್ ರನ್‌'

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಡಿಸೆಂಬರ್ 2023, 11:12 IST
Last Updated 24 ಡಿಸೆಂಬರ್ 2023, 11:12 IST

ವಿಜಯಪುರ ನಗರದ ಐತಿಹಾಸಿಕ ಸ್ಮಾರಕಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸುವ ಸದುದ್ದೇಶ ಹಾಗೂ ಜಿಲ್ಲೆಯಲ್ಲಿ ಮಳೆ ಕಡಿಮೆ, ಅರಣ್ಯ ಪ್ರದೇಶ ಕಡಿಮೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ವೃಕ್ಷಥಾನ್ ಹೆರಿಟೇಜ್ ರನ್‌ ಆಯೋಜಿಸಲಾಗಿತ್ತು. ವಿವಿಧ 128 ವಿಭಾಗಗಳಲ್ಲಿ ವಿಜೇತರಾದವರಿಗೆ ಒಟ್ಟು ₹10 ಲಕ್ಷ ನಗದು ಬಹುಮಾನ ಮತ್ತು ಪದಕ ನೀಡಿ ಗೌರವಿಸಲಾಯಿತು. ‘ಗುಮ್ಮಟನಗರಿ’ಯಲ್ಲಿ ಓಟಗಾರರ ಕಲರವ ಜೋರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.