ವಿಜಯಪುರ: ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ 26 ಗೇಟ್ಗಳನ್ನು ತೆರೆದು ಶುಕ್ರವಾರದಿಂದ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ಗೇಟ್ಗಳಿಂದ ಧುಮ್ಮಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ರಾತ್ರಿಯ ಈ ನಯನ ಮನೋಹರ ದೃಶ್ಯ ನೋಡುಗರಿಗೆ ರಸದೌತಣ ಉಣಬಡಿಸುತ್ತಿದೆ.
ಪ್ರಜಾವಾಣಿ ವಾರ್ತೆ
Published 24 ಜುಲೈ 2021, 1:56 IST
Last Updated 24 ಜುಲೈ 2021, 1:56 IST
ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ
ಧುಮ್ಮಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.
ಧುಮ್ಮಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.