ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 14:30 IST
Last Updated 12 ಏಪ್ರಿಲ್ 2024, 14:30 IST

ವಿಜಯಪುರ: ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ಭಾರತಿ ಹಣಮಂತ ಕೆಂಗನಾಳ(40) ಸಾವಿಗೀಡಾಗಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಎಮ್ಮೆಗೆ ಸಿಡಿಲು ಬಡಿದು ಸಾವು:

ADVERTISEMENT

ಶಿರಾಡೋಣ ಗ್ರಾಮದ ಮಹಾದೇವ ರಕಮಾಜಿ ಪಾಂಡ್ರೆ ಅವರ ಜಮೀನಿನಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾಗಿದೆ.

ಧಾರಾಕಾರ ಮಳೆ:

ವಿಜಯಪುರ ನಗರ, ಸಿಂದಗಿ ಪಟ್ಟಣದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.