ಯಾದಗಿರಿ ಜಿಲ್ಲೆಯಲ್ಲಿ ದಾಖಲೆಯ ಬಿಸಿಲಿದ್ದರೂ ಸಂತೆ ಬೀದಿಯಲ್ಲಿ ಸಿಕ್ಕಷ್ಟೇ ನೆರಳಿನಲ್ಲಿ ವ್ಯಾಪಾರ ಅವ್ಯಾಹತವಾಗಿ ನಡೆದಿದೆ. ಸೂರ್ಯ ದೇವನ ಶಾಪ ಪ್ರಾಣಿ–ಪಕ್ಷಿಗಳನ್ನು ಬಿಟ್ಟಿಲ್ಲ. ಮೈ ಸುಡುವ ಬಿಸಿಲಿನಲ್ಲೇ ವ್ಯಾಪಾರ ಮಾಡುವ, ಪ್ರಾಣಿ– ಪಕ್ಷಿಗಳು ದಾಹ ತೀರಿಸಿಕೊಳ್ಳುವ ಚಿತ್ರಗಳನ್ನು ಪ್ರಜಾವಾಣಿ ಛಾಯಾಗ್ರಾಹಕ ರಾಜಕುಮಾರ ನಳ್ಳಿಕರ ಸೆರೆ ಹಿಡಿದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.