ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 14:44 IST
Last Updated 4 ಜೂನ್ 2025, 14:44 IST
ಶಹಾಪುರ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಮಾಡಲಾಯಿತು
ಶಹಾಪುರ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಮಾಡಲಾಯಿತು   

ಶಹಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಲಕ್ಷ್ಮಣ ಲಾಳಸೇರಿ (ಅಧ್ಯಕ್ಷ), ಬಸಮ್ಮ ಪಾಟೀಲ (ಉಪಾಧ್ಯಕ್ಷೆ), ಕಾವೇರಿ ಪಾಟೀಲ (ಕಾರ್ಯದರ್ಶಿ)ಅವರನ್ನು ಆಯ್ಕೆ ಮಾಡಲಾಯಿತು ಎಂದು ಸಂಘದ ಕಾರ್ಯದರ್ಶಿ ಕಾವೇರಿ ಪಾಟೀಲ ತಿಳಿಸಿದರು.

ಈ ವೇಳೆ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಯಪ್ಪಗೌಡ ಹುಡೇಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೀಮನಗೌಡ ತಳೆವಾಡ, ಶಾಂತರೆಡ್ಡಿ ತುಂಬಿಗಿ, ಬಸವರಾಜ ಯಾಳಗಿ, ಚಂದಪ್ಪ, ಬಾಪುಗೌಡ, ಮಲ್ಲನಗೌಡ ಬಿರಾದಾರ, ಸೇರಿದಂತೆ ಪ್ರಾಥಮಿಕ ಶಾಲಾ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT