ADVERTISEMENT

ಕೆಂಭಾವಿ: ಗುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಬೆಳ್ಳಿ ಕವಚ ಕಳ್ಳತನ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 8:24 IST
Last Updated 7 ಜೂನ್ 2022, 8:24 IST
ಕೆಂಭಾವಿ: ಗುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಬೆಳ್ಳಿ ಕವಚ ಕಳ್ಳತನ
ಕೆಂಭಾವಿ: ಗುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಬೆಳ್ಳಿ ಕವಚ ಕಳ್ಳತನ   

ಕೆಂಭಾವಿ (ಯಾದಗಿರಿ ಜಿಲ್ಲೆ): ಇಲ್ಲಿಗೆ ಸಮೀಪದ ಗುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಬೆಳ್ಳಿ ಕವಚ ಸೋಮವಾರ ರಾತ್ರಿ ಕಳ್ಳತವಾಗಿದೆ.

ಬಸವಣ್ಣ ಬೆಳ್ಳಿ ಕವಚ ಎರಡೂವರೆ ಕೆಜಿ ಇರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಕೆಂಭಾವಿ ಪಿಎಸ್ಐ ವಿಶ್ವನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಅಧಿಕಾರಗಳು ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.