ಯಾದಗಿರಿ ತಾಲ್ಲೂಕಿನ ಅಬ್ಬೆತುಮಕೂರು ಭಾವೈಕ್ಯತೆಯ ಭಗವಂತ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವ ಅಂಗವಾಗಿ ಫೆ. 25ರಂದು ಸಂಜೆ 6-30ಕ್ಕೆ ಭವ್ಯ ರಥೋತ್ಸವ ನಡೆಯಿತು. ಪೀಠಾಧಿಪತಿ ಗಂಗಾಧರ ಸ್ವಾಮೀಜಿ ರಥವನ್ನೇರಿ ಚಾಲನೆ ನೀಡಿದರು. ಆ ಸಂದರ್ಭದಲ್ಲಿ ಭಕ್ತರ ‘ವಿಶ್ವಾರಾಧ್ಯ ಮಹಾರಾಜ ಕೀ ಜೈ’, ‘ಗಂಗಾಧರ ಮಹಾರಾಜ ಕೀ ಜೈ’ ಎಂಬ ಮುಗಿಲು ಮುಟ್ಟವ ಜಯಘೋಷ ಮಾಡುತ್ತಾ ರಥವನ್ನು ಎಳೆದು ಸಂಭ್ರಮಿಸಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.