ADVERTISEMENT

ಯಾದಗಿರಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.73 ಲಕ್ಷ ಕ್ಯುಸೆಕ್ ನೀರು

​ಪ್ರಜಾವಾಣಿ ವಾರ್ತೆ
Published 17 ಜುಲೈ 2022, 6:27 IST
Last Updated 17 ಜುಲೈ 2022, 6:27 IST
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.73 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.73 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ   

ಯಾದಗಿರಿ: ಹುಣಸಗಿ ತಾಲ್ಲೂಕಿನ‌ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಭಾನುವಾರ ಹರಿಸಲಾಗುತ್ತಿದೆ.

ಜಲಾಶಯಕ್ಕೆ 1.60 ಲಕ್ಷ ಕ್ಯುಸೆಕ್ ಒಳಹರಿವು ಇದ್ದು, 1.73 ಲಕ್ಷ ಕ್ಯುಸೆಕ್ ನೀರು ಹೊರ ಹರಿವು ಇದೆ. ಡ್ಯಾಂನ 24 ಗೇಟುಗಳನ್ನು 1.30 ಮೀಟರ್ ಎತ್ತರಿಸಲಾಗಿದೆ.

ಶನಿವಾರ ಸಂಜೆಯಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದು, ಹೊರ ಹರಿವೂ ಹೆಚ್ಚಳವಾಗಿದೆ.

ADVERTISEMENT

ಭಾನುವಾರದ ನೀರಿನ ಮಟ್ಟ 491.12 ಮೀಟರ್ ಇದೆ. ಪ್ರಸ್ತುತ 28.33 ಟಿಎಂಸಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.