ADVERTISEMENT

ಕುಡಿದ ನಶೆಯಲ್ಲಿ ಗುಂಡಿಗೆ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2018, 9:26 IST
Last Updated 5 ಅಕ್ಟೋಬರ್ 2018, 9:26 IST
   

ಯಾದಗಿರಿ: ನಗರದ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಶೌಚಾಲಯಕ್ಕಾಗಿ ತೋಡಿದ್ದ 8 ಅಡಿ ಆಳದ ಗುಂಡಿಯಲ್ಲಿ ವ್ಯಕ್ತಿಯೊಬ್ಬ ಬಿದ್ದು ಮೃತಪಟ್ಟಿದ್ದಾರೆ.

ನಗರದ ನಿವಾಸಿ ಹಣಮಂತರಾಯ (50) ಮೃತ ವ್ಯಕ್ತಿ. ಗುರುವಾರ ರಾತ್ರಿ ಮದ್ಯಸೇವಿಸಿ ನಶೆಯಲ್ಲಿ ಗುಂಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT