ಯಾದಗಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯಾಗಿ ಸಿ.ಬಿ. ವೇದಮೂರ್ತಿ ಅವರನ್ನು ಸರ್ಕಾರ ನೇಮಿಸಿದೆ. ಈ ಹಿಂದೆ ಋಷಿಕೇಶ ಭಗವಾನ್ ಸೋನವಣೆ ವರ್ಗಾವಣೆಯಾದ ಹಲವಾರು ದಿನಗಳ ನಂತರ ಎಸ್ಪಿಯನ್ನು ನೇಮಿಸಲಾಗಿದೆ.
ಡಾ.ಕೆ.ವಿ.ಜಗದೀಶ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದ್ದರು. ಆದರೆ, ಅಧಿಕಾರಿ ಸ್ವೀಕರಿಸಿರಲಿಲ್ಲ. ಒಒಡಿ ಮೇಲೆ ಡೆಕ್ಕ ಕಿಶೋರ ಬಾಬು ಅವರನ್ನು ನೇಮಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.