ADVERTISEMENT

ಶರಣಗೌಡ ಕಂದಕೂರ ರಾಜೀನಾಮೆ

ಜೆಡಿಎಸ್ ಯುವ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 16:18 IST
Last Updated 11 ಡಿಸೆಂಬರ್ 2019, 16:18 IST
ಶರಣಗೌಡ ಕಂದಕೂರ
ಶರಣಗೌಡ ಕಂದಕೂರ   

ಯಾದಗಿರಿ: ಉಪ ಚುನಾವಣೆಯಲ್ಲಿ ಜೆಡಿಎಸ್‌ ಹೀನಾಯ ಸೋಲಿನನೈತಿಕ ಹೊಣೆ ಹೊತ್ತು ಜೆಡಿಎಸ್‌ ರಾಜ್ಯ ಯುವ ಮಹಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶರಣಗೌಡ ಕಂದಕೂರ ರಾಜೀನಾಮೆ ಸಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರಿಗೆ ಸಲ್ಲಿಸಿರುವ ಅವರು, ‘ಇನ್ನು ಮುಂದೆ ಪಕ್ಷದ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ರಾಜೀನಾಮೆ ಅಂಗೀಕರಿಸಬೇಕು’ ಎಂದು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT