ಕಿಯೋಸ್ಕ್ ಮೆಶಿನ್ ಬಳಸಿ ರೈತರ ಜಮೀನುಗಳಿಗೆ ಅಗತ್ಯವಿದ್ದಷ್ಟು ನೀರು ಹರಿಸುವ ವಿಶೇಷ ತಂತ್ರಜ್ಞಾನವಾದ ಸ್ಕಾಡಾ ಅಥವಾ ಸೂಪರಿವೈಸರಿ ಕಂಟ್ರೋಲ್ ಆಂಡ್ ಡೇಟಾ ಅಕ್ಯುಸಿಶಿನ್ ಪ್ರೊಜೆಕ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಯಾದಗಿರಿಯಲ್ಲಿ ಉದ್ಘಾಟಿಸಿದ್ದಾರೆ. ಈ ವಿಶೇಷ ತಂತ್ರಜ್ಞಾನದ ಮೂಲಕ ರೈತರ ಜಮೀನಿಗೆ ಆಟೊಮೇಟೆಡ್ ಗೇಟ್ ವ್ಯವಸ್ಥೆಯಿಂದ ನೀರು ಹರಿಯುತ್ತದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.