ADVERTISEMENT

ಯಾದಗಿರಿ: ವೈಯಕ್ತಿಕ ಮಾಹಿತಿ ದಾಖಲಿಸಿಕೊಳ್ಳಿ; ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 10:52 IST
Last Updated 29 ಏಪ್ರಿಲ್ 2020, 10:52 IST
ಪಟ್ಟಣ ಸಮೀಪದ ಖಾಸಗಿ ಆಸ್ಪತ್ರೆಯೊಂದಕ್ಕೆ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ ಭೇಟಿ ನೀಡಿ ಪರಿಶೀಲಿಸಿದರು
ಪಟ್ಟಣ ಸಮೀಪದ ಖಾಸಗಿ ಆಸ್ಪತ್ರೆಯೊಂದಕ್ಕೆ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ ಭೇಟಿ ನೀಡಿ ಪರಿಶೀಲಿಸಿದರು   

ಕಕ್ಕೇರಾ: ಇಲ್ಲಿಗೆ ಸಮೀಪದ ಬೋನಾಳದ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಔಷಧಿ ಅಂಗಡಿಗಳಿಗೆ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ ಭೇಟಿ ನೀಡಿ ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕೆಮ್ಮು, ಜ್ವರ, ನೆಗಡಿ ಸೇರಿದಂತೆ ಇನ್ನಿತರ ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ರೋಗಿಗಳ ವೈಯಕ್ತಿಕ ಮಾಹಿತಿ ದಾಖಲಿಸಿಕೊಂಡು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಬೇಕು. ಖಾಸಗಿ ಆಸ್ಪತ್ರೆಗಳನ್ನು ಸಂಪೂರ್ಣ ಬಂದ್ ಮಾಡಬೇಕು’ ಎಂದು ಹೇಳಿದರು.

ಗ್ರಾಮ ಸಹಾಯಕರಾದ ಮದನ್ಸಾಬ ಹಾಗೂ ಅಲ್ಲಾಭಕ್ಷ ಶ್ಯಾನಿ ಇದ್ದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.