ADVERTISEMENT

3000 ಮೀ ಓಟ: ವಿದ್ಯಾರ್ಥಿ ಶರಬಣ್ಣ ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 5:36 IST
Last Updated 24 ಸೆಪ್ಟೆಂಬರ್ 2022, 5:36 IST
23ಎಸ್ಎಚ್ ಪಿ 6: ಶರಬಣ್ಣ
23ಎಸ್ಎಚ್ ಪಿ 6: ಶರಬಣ್ಣ   

ಶಹಾಪುರ: ತಾಲ್ಲೂಕಿನ ಭೀಮರಾಯನಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಶರಬಣ್ಣ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 3000 ಮೀ ಓಟದ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಪ್ರಾಚಾರ್ಯ ಗುಂಡೇಕರ್ ರಾಮಚಂದ್ರರಾವ್, ಕ್ರೀಡಾ ಕಾರ್ಯದರ್ಶಿ ದೇವಿಂದ್ರಪ್ಪ ಮಡಿವಾಳಕರ್ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT