ADVERTISEMENT

ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 16:28 IST
Last Updated 10 ಜೂನ್ 2019, 16:28 IST
   

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಮಪುರ ಗ್ರಾಮದಲ್ಲಿ ದರ್ಗಾದ ಪಕ್ಕದ ಗುಂಡಿಯಲ್ಲಿ ಈಜಲು ಹೋಗಿದ್ದ ಬಾಲಕರು ನೀರು ಪಾಲಾದ ಘಟನೆ ಸಂಭವಿಸಿದೆ.

ಮೃತ ಬಾಲಕರನ್ನು ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲ ಗ್ರಾಮ ನಿವಾಸಿಗಳು ಎಂದು ತಿಳಿದು ಬಂದಿದೆ.

ಮೃತ ಬಾಲಕರ ಹೆಸರು ತಿಳಿದು ಬಂದಿಲ್ಲ.

ADVERTISEMENT

ಕುಟುಂಬದ ಜೊತೆ ಅಬ್ದುಲ್ ಭಾಷ ದರ್ಗಾದ ದರ್ಶನಕ್ಕೆ ಬಾಲಕರು ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.