ADVERTISEMENT

ಯಾದಗಿರಿ: ಜಲಪಾತ ನೋಡಲು ಬಂದಿದ್ದ ಪ್ರವಾಸಿಗ ಸಾವು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 8:00 IST
Last Updated 13 ಸೆಪ್ಟೆಂಬರ್ 2020, 8:00 IST

ಗುರುಮಠಕಲ್: ಹತ್ತಿರದ ದಭ್ ದಭಿ ಜಲಪಾತದ ನೀರಿನಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಯುವಕ ಮೃತಪಟ್ಟಿದ್ದು, ಶವವನ್ನು ಅಗ್ನಿಶಾಮಕದಳ ಸಿಬ್ಬಂದಿ ಶನಿವಾರ ಹೊರತೆಗೆದಿದ್ದಾರೆ.

ರಾಜಸ್ಥಾನ ಮೂಲದ ಭಾಯರಾಮ್ (23) ಯಾದಗಿರಿ ತಾಲ್ಲೂಕಿನ ಸೈದಾಪುರ ಪಟ್ಟಣದಲ್ಲಿರುವ ತಮ್ಮ ಸಂಬಂಧಿಕರೊಡನೆ ಜಲಪಾತ ನೋಡಲುಶುಕ್ರವಾರ ಬಂದಿದ್ದರು. ಆಟವಾಡಲು ಇಳಿದಾಗ ನೀರಿನಲ್ಲಿ ನಾಪತ್ತೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT