ADVERTISEMENT

Video | ಎಳ್ಳು ಅಮಾವಾಸ್ಯೆ ಸಡಗರದಲ್ಲಿ ರೈತರು: ಚರಗ ಚೆಲ್ಲಿ ನಲಿದ ಕೋಲಿ ಸಮುದಾಯ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2024, 14:19 IST
Last Updated 30 ಡಿಸೆಂಬರ್ 2024, 14:19 IST

ಯಾದಗಿರಿ ತಾಲ್ಲೂಕಿನ ಉಮ್ಲಾ ನಾಯಕ ತಾಂಡಾದಲ್ಲಿ ಸಂಭ್ರಮದ ಚರಗ ಚೆಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಯಿತು. ಎಳ್ಳುಅಮಾವಾಸ್ಯೆ ಅಂಗವಾಗಿ ತಾಂಡಾದ ರೈತ ವಿಜಯ ಅವರ ಕುಟುಂಬ ಸಮೇತ ಜಮೀನಿನಲ್ಲಿ ಚರಗ ಚೆಲ್ಲಿ ಸಡಗರದಿಂದ ಎಳ್ಳ ಅಮಾವಾಸ್ಯೆಯನ್ನು ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.