ಯರಗೋಳ: ಸುತ್ತಲಿನ ಗ್ರಾಮಗಳಲ್ಲಿ ಶನಿವಾರ ರಾತ್ರಿ ಜೋರು ಮಳೆಯಾಗಿದ್ದು, ಅಲ್ಲಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ ನಗರ (ದೊಡ್ಡ ತಾಂಡಾ) ನಿವಾಸಿ ತಾರಿಬಾಯಿ ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಧಾನ್ಯಗಳು ಮಣ್ಣು ಪಾಲಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.