ಗಾಂಧೀಜಿ ಮೇಲಿನ ಅಭಿಮಾನದಿಂದ 1948ರಲ್ಲಿ ಸ್ವಾಂತಂತ್ರ್ಯ ಹೋರಾಟಗಾರ ದಿ. ಹಂಪಣ್ಣ ಸಾಹುಕಾರ ಸ್ವತಃ ಸಿಮೆಂಟ್ನಿಂದ ಗಾಂಧೀಜಿ ಅವರ ಪುತ್ಥಳಿ ತಯಾರಿಸಿ ದೇವಸ್ಥಾನ ನಿರ್ಮಿಸಿದ್ದಾರೆ. ಇದೇ ದೇವಸ್ಥಾಕ್ಕೀಗ ಗ್ರಾಮಸ್ಥರು ದೇವತಾ ಸ್ಥಾನಮಾನ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.