ಪಿಯುಸಿ ಮತ್ತು ಸಿಬಿಎಸ್ಇ ಹನ್ನೆರಡನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಗ್ರೇಡ್ ಆಧಾರದ ಮೇಲೆ ಎಲ್ಲರನ್ನೂ ಉತ್ತೀರ್ಣ ಮಾಡುವುದಾಗಿ ಸರ್ಕಾರ ಹೇಳಿದೆ. ಆದರೆ, ಗ್ರೇಡ್ ಮತ್ತು ಮುಂದಿನ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತಂಕವಿದೆ.
ಈ ಆತಂಕವನ್ನು ಪರಿಹರಿಸಲಿದ್ದಾರೆ ಡಿಎಸ್ಇಆರ್ಟಿ ಹಿರಿಯ ಸಹಾಯಕ ನಿರ್ದೇಶಕ ಡಾ. ಚಂದ್ರಶೇಖರ್ ಎಚ್.ಬಿ
ಸಂದರ್ಶಕರು: ಉಪನ್ಯಾಸಕ ನಾಗರಾಜ್ ಕೆ.ಎಲ್
ಸಮಯ: ಇಂದು ಸಂಜೆ 7 ಗಂಟೆಯಿಂದ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.