ದ್ವಿತೀಯ ಪಿಯು ವಿದ್ಯಾರ್ಥಿಗಳೇ... ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ...
ರಾಯಚೂರಿನ ವಿದ್ಯಾನಿಧಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ.ಚಂದ್ರ ಗಿರೀಶ್ ಅವರಿಂದ ಜೀವಶಾಸ್ತ್ರ ವಿಷಯದ ಮಾರ್ಗದರ್ಶನ.
ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿಯು ಪ್ರಜಾವಾಣಿ ಸಹಯೋಗದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಲು ಹಮ್ಮಿಕೊಂಡಿರುವ ಫೇಸ್ಬುಕ್ ಲೈವ್ ಉಪನ್ಯಾಸ ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಷಯದ ಕುರಿತು ರಾಯಚೂರಿನ ವಿದ್ಯಾನಿಧಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ.ಚಂದ್ರ ಗಿರೀಶ್ ಅವರಿಂದ ಪಾಠ. ಲೈವ್ ವೀಕ್ಷಣೆಯ ಲಿಂಕ್ ಇಲ್ಲಿದೆ–
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.