ADVERTISEMENT

ನಿಖಿಲ್ ರೋಡ್ ಶೋ ಮೇಲೆ ಕಲ್ಲು

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2019, 19:55 IST
Last Updated 22 ಮಾರ್ಚ್ 2019, 19:55 IST

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಸೋಮನಹಳ್ಳಿ ಬಳಿ ಶುಕ್ರವಾರ ಜೆಡಿಎಸ್– ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ರೋಡ್ ಶೋ ಮೇಲೆ ಕಲ್ಲು ತೂರಾಟ ನಡೆದಿದೆ.

ನಿಖಿಲ್ ಇದ್ದ ವಾಹನಕ್ಕೆ ತೊಂದರೆ ಆಗಿಲ್ಲ. ಜೆಡಿಎಸ್ ಮುಖಂಡ ಜಗದೀಶ್ ಕಾರಿನ ಗಾಜು ಜಖಂಗೊಂಡಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT