ಸಾಗರ: ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ಬಳಿ ಗುರುವಾರ ವಾಹನವೊಂದನ್ನು ಚುನಾವಣಾ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಅದರಲ್ಲಿ ₹ 2 ಕೋಟಿ ನಗದು ಪತ್ತೆಯಾಗಿದೆ.
ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ಗೆ ಸೇರಿದ ಹಣ ಇದು ಎನ್ನಲಾಗಿದ್ದು, ಚುನಾವಣಾ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದಾಗ ₹ 2 ಕೋಟಿ ಸಾಗಿಸಲು ಅನುಮತಿ ಇರಲಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.