ADVERTISEMENT

ಸುಮಲತಾ ಮಾಯಂಗನೆ: ಎಲ್‌.ಆರ್‌.ಶಿವರಾಮೇಗೌಡ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 13:26 IST
Last Updated 12 ಏಪ್ರಿಲ್ 2019, 13:26 IST
ಎಲ್‌.ಆರ್‌.ಶಿವರಾಮೇಗೌಡ
ಎಲ್‌.ಆರ್‌.ಶಿವರಾಮೇಗೌಡ   

ಮಂಡ್ಯ: ಸಂಸದ ಎಲ್‌.ಆರ್‌.ಶಿವರಾಮೇಗೌಡ ಮತ್ತೊಮ್ಮೆ ಸುಮಲತಾ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ.

ನಾಗಮಂಗಲದಲ್ಲಿ ಮಾತನಾಡಿದ ಅವರು ‘ಜಯಲಲಿತಾ ಈಗ ಬದುಕಿಲ್ಲ, ಪಕ್ಷೇತರ ಅಭ್ಯರ್ಥಿ ಅವರನ್ನೂ ಮೀರಿಸುವಂತಹ ಮಾಯಾಂಗನೆಯಂತೆ ಮಾತನಾಡುತ್ತಿದ್ದಾರೆ. ಈ ಟೂರಿಂಗ್‌ ಟಾಕೀಸ್‌ ಆಟ ಹೆಚ್ಚು ದಿನ ನಡೆಯುವುದಿಲ್ಲ. ನಟರನ್ನು ನೋಡಿ ಯಾರೂ ಓಟು ಹಾಕುವುದಿಲ್ಲ. ನಟರ ಹಿಂದೆ ಹೋಗಿರುವವರಿಗೆ ಮುಂದೆ ಯಾವ ಪಕ್ಷಕ್ಕೆ ಹೋಗಬೇಕು ಎಂಬ ಸ್ಥಿತಿ ಬರುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT