ADVERTISEMENT

ಉತ್ತಮ ಜನಪ್ರತಿನಿಧಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2014, 19:30 IST
Last Updated 12 ಏಪ್ರಿಲ್ 2014, 19:30 IST

ಉತ್ತಮ ಜನಪ್ರತಿನಿಧಿ ಮತ್ತು ಉತ್ತಮ ಸರ್ಕಾರವನ್ನು ಆಯ್ಕೆ ಮಾಡಲು ನಮಗಿರುವ ಅವಕಾಶ ಇದೊಂದೇ. ಆದ್ದರಿಂದ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಇರುವ ಅವಕಾಶ ಕಳೆದುಕೊಂಡು ಮುಂದೆ ಪರಿತಪಿಸುವುದು ಬೇಡ. ಜನಪ್ರತಿನಿಧಿಗಳು ನಮ್ಮ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಬೇಕು. ಆದ್ದರಿಂದ ನಮ್ಮ ಹಕ್ಕು ಚಲಾಯಿಸುವ ಮುಂದೆ ಸಾವಿರ ಸಲ ಯೋಚಿಸಬೇಕು.
–ಅಭಿಮನ್ಯು ಮಿಥುನ್‌, ಕರ್ನಾಟಕ ಕ್ರಿಕೆಟ್‌ ತಂಡದ ಆಟಗಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.