ಎಲ್ಲ ದಾನಗಳಲ್ಲೂ ಮತದಾನ ಅತ್ಯಂತ ಶ್ರೇಷ್ಠವಾದ ದಾನ. ಪಕ್ಷ ಯಾವುದಾದರೂ ಇರಲಿ, ಯೋಗ್ಯವಾದ ಅಭ್ಯರ್ಥಿಗೆ ಮತ ನೀಡಿ. ಯಾವುದೇ ಕೆಲಸ ಕಾರ್ಯಗಳಿದ್ದರೂ ಬದಿಗಿರಿಸಿ ಮತದಾನ ಮಾಡಿ. ತಪ್ಪಿಸಿಕೊಳ್ಳಬೇಡಿ.
–ಬೆಳಗಲ್ ವೀರಣ್ಣ, ಯಕ್ಷಗಾನ ಮತ್ತು ಜಾನಪದ ಅಕಾಡೆಮಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.