ನಮ್ಮ ದೇಶದ ಭವಿಷ್ಯ ನಿಂತಿರುವುದು ನಾವು ಆಯ್ಕೆ ಮಾಡಿ ಕಳುಹಿಸುವ ನಾಯಕರ ಮೇಲೆ. ಆ ಆಯ್ಕೆಯಲ್ಲಿಯೇ ನಾವು ಅಸಡ್ಡೆ ತೋರಿದರೆ? ನಮಗಿರುವ ಹಕ್ಕನ್ನು ಸಮರ್ಪಕವಾಗಿ ವಿನಿಯೋಗಿಸಿದಾಗ ಮಾತ್ರ ಸಮರ್ಥ ನಾಯಕರ ಮೂಲಕ ದೇಶದ ಅಭಿವೃದ್ಧಿ ಸಾಧ್ಯ. ಕೆಲವರು ಮತದಾನವನ್ನು ನಿರ್ಲಕ್ಷಿಸುತ್ತಾರೆ. ಐದು ವರ್ಷಕ್ಕೆ ಒಮ್ಮೆ ಸಿಗುವ ಅವಕಾಶಕ್ಕೆ ಒಂದು ದಿನ ಮೀಸಲಿಡುವುದೂ ಕಷ್ಟವೇ?
–ಮಿಲನಾ, ನಟಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.